ಬೆಂಗಳೂರು : ತೆರಿಗೆ ಪಾವತಿ ಮಾಡುವವರು ಯಾರೂ ನಮಗೆ ಗೃಹಲಕ್ಷ್ಮಿ ಬೇಕು ಅಂತ ಕೇಳುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.