ಬೆಂಗಳೂರು: ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ಸಿಗುವುದಿಲ್ಲ ಎಂಬ ಆದೇಶ ಹೊರಡಿಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶವನ್ನು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.