ಬೆಂಗಳೂರು: ಕಳೆದ ವರ್ಷ ಪ್ರಧಾನಿಯವರು ನೋಟು ಅಮಾನ್ಯೀಕರಣ ಮಾಡಿದ್ದು, ಇದೊಂದು ಐತಿಹಾಸಿಕ ದಿನ. ಈ ದಿನವನ್ನು ಕಪ್ಪುಹಣ ವಿರೋಧಿ ದಿನವಾಗಿ ಆಚರಿಸುತ್ತಿದ್ದೇವೆ. ನೋಟು ಅಪನಗದೀಕರಣ ಎಂಬುದು ಭ್ರಷ್ಟಾಚಾರದ ವಿರುದ್ದ ಸಾಮಾನ್ಯ ಪ್ರಜೆಯ ಯುದ್ಧ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.