ದಾವಣಗೆರೆ : ಹಲವು ದಲಿತ ನಾಯಕರು ಸಿಎಂ ಆಗುದನ್ನ ತಪ್ಪಿಸಿದ್ದಾರೆ. ನನಗೂ 3 ಬಾರಿ ಸಿಎಂ ಆಗೋದು ತಪ್ಪಿದೆ, ಈಗ ಬೇಡ ಎಂದರೂ ಡಿಸಿಎಂ ಮಾಡಿದ್ದಾರೆ ಎಂದು ಡಾ. ಜಿ. ಪರಮೇಶ್ವರ್ ಅಸಮಾಧಾನ ಹೊರಹಾಕಿದ್ದಾರೆ. ಜಿಲ್ಲೆಯಲ್ಲಿ ಶಿವಯೋಗಿ ಮಂದಿರದ ಆವರಣದಲ್ಲಿ ನಡೆದ ಛಲವಾದಿ ಮಹಾಸಭಾದ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಪರಮೇಶ್ವರ್ ಅವರು, ದಲಿತರು ಅನಾದಿ ಕಾಲದಿಂದಲೂ ತುಳಿತಕ್ಕೆ ಓಳಗಾಗಿದ್ದಾರೆ. ರಾಜ್ಯ ರಾಜಕೀಯದಲ್ಲಿ ದಲಿತರನ್ನು ತುಳಿಯುವ ಕೆಲಸ ನಡೆಯುತ್ತಿದೆ. ದಲಿತರಿಗೆ