ಬೆಂಗಳೂರು: ಸಂವಿಧಾನ ಬದಲಾಯಿಸಲು ಬಂದಿದ್ದೇವೆಂದು ವಿವಾದ ಸೃಷ್ಟಿಸಿದ್ದ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ವಿರುದ್ಧ ಕಿಡಿ ಕಾರಿದ್ದ ನಟ ಪ್ರಕಾಶ್ ರೈ ಇದೀಗ ಅವರು ಕ್ಷಮೆ ಕೇಳಿದ ನಂತರ ಏನಂತಿದ್ದಾರೆ?