ದಾವಣಗೆರೆ: ಕರಾವಳಿ ಎಂದರೆ ರಾಣಿ ಅಬ್ಬಕ್ಕ ನೆನಪಾಗುತ್ತಿದ್ದರು, ಈಗ ಯಾಸಿನ್, ರಿಯಾಜ್ ಭಟ್ಕಳ್ ನೆನಪಾಗ್ತಾರೆ. ಮೈಸೂರು ಎಂದರೆ ಮಹಾರಾಜರು ನೆನಪಾಗ್ತಿದ್ದರು. ಆದ್ರೀಗ ಟಿಪ್ಪು ಸಂತತಿಯವರು ತುಂಬಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.