ಯಾದಗಿರಿ : ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕೊಡೇಕಲ್ನಲ್ಲಿ ಇದೇ ಏಪ್ರಿಲ್ 6 ರಂದು ಕಲ್ಲು ತೂರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಿದ್ದ ನಿಷೇಧಾಜ್ಞೆಯನ್ನು ಮತ್ತೆರಡು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.