ಮಾಜಿ ಪ್ರದಾನಿ ಹೆಚ್.ಡಿ.ದೇವೇಗೌಡ್ರು ಬಂದ್ರು ಅಷ್ಟೆ , ರಾಹುಲ್ ಗಾಂದಿ ಬಂದ್ರೂ ಅಷ್ಟೆ, ಮಮತಾ ಬ್ಯಾನರ್ಜಿ ಬಂದ್ರು ಸರಿ ಅಥವಾ ಅವರೆಲ್ಲರೂ ಸೇರಿ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಚುನಾವಣೆ ನಿಲ್ಲಿಸಿದ್ರೂ ಅಷ್ಟೇ, ಗೆಲ್ಲೋದು ನಾವೇ. ಹೀಗಂತ ಕೇಂದ್ರ ಸಚಿವ ಹೇಳಿದ್ದಾರೆ.