ರಾಜ್ಯದಲ್ಲಿ ನಡೆದಿರುವ ಘಟನೆಗಳ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಾಯಿ ಬಿಡಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.