ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿಯಲ್ಲಿ ವರುಣ ದೇವನ ಕೃಪಾಕಟಾಕ್ಷ ಜೋರಾಗಿದೆ. ಈ ವರ್ಷಧಾರೆ ಇನ್ನೂ ಎರಡು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.