ಬೆಂಗಳೂರು: ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಲೇಡಿ ಈಗ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೇ ರಕ್ಷಣೆ ಕೋರಿ ಈಮೇಲ್ ಮಾಡಿದ್ದಾಳೆ.