ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಹಾಯ್ ಬೆಂಗಳೂರು ಸಂಸ್ಥಾಪಕ ರವಿ ಬೆಳಗೆರೆ ಅವರಿಗೆ ಮೂರು ದಿನಗಳ ಮಧ್ಯಂತರ ಜಾಮೀನು ದೊರೆತಿದೆ.