ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹ ಮಾಡುತ್ತಿರುವವರಿಗೆ ತಿಳುವಳಿಕೆಯಿಲ್ಲ ಎಂದು ಪಶುಸಂಗೋಪನೆ ಇಲಾಖೆ ಸಚಿವ ಹೇಳಿದ್ದಾರೆ.