ವಿದಾನಸೌಧದಲ್ಲಿ ಮಾತನಾಡಿದ ಶಾಸಕ ವಿಜಯೇಂದ್ರ ಸಿದ್ದರಾಮಯ್ಯ ಅವರು ಮಂಡನೆ ಮಾಡ್ತಿರೋ 14ನೇ ಬಜೆಟ್ ಬಹಳ ನಿರೀಕ್ಷೆ ಇತ್ತು.ಸಿದ್ದರಾಮಯ್ಯ ಅವರು ಮಂಡಿಸಿರೋ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ.ನಿರಾಶೆ ಆಗಿರೋದು ಕರ್ನಾಟಕ ಮಾತ್ರವಲ್ಲ ಡಿಕೆಶಿ ಅವರಿಗೂ ನಿರಾಶೆ ಆಗಿದೆ.