ಮೈಸೂರು : ಆರ್ ಎಸ್ ಎಸ್ ನವರು ಬರೀ ಗೋಹತ್ಯೆ ಬಗ್ಗೆ ಭಾಷಣ ಮಾಡುತ್ತಾರೆ. ಅವರು ಯಾವತ್ತಾದರೂ ಸಗಣಿ ಎತ್ತಿದ್ದಾರಾ?ಹಸು ಸಾಕಿದ್ದಾರಾ? ಎಂದು ಸಿದ್ದರಾಮಯ್ಯ ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.