ಬೆಂಗಳೂರು : ಡಿಕೆಶಿವಕುಮಾರ್ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿದ ಹಿನ್ನಲೆಯಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿಕೆ ನೀಡಿದ ಸಚಿವ ಶ್ರೀರಾಮುಲು ಇದೀಗ ಡಿಕೆಶಿ ಕ್ಷಮೆ ಯಾಚಿಸಿದ್ದಾರೆ.