ಶಿವಮೊಗ್ಗದಿಂದ ಬೆಂಗಳೂರಿಗೆ ಆಗಮಿಸಿ ಗಂಧದ ಮರ ಕದ್ದಿಯುತ್ತಿದ್ದ ಮೂವರು ಕಳ್ಳರನ್ನ ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.