ರಾಜ್ಯದಲ್ಲಿ ಇನ್ನೊಬ್ಬರಲ್ಲಿ ಕೊರೊನಾ ಸೋಂಕಿತರಾಗಿರುವುದು ಪತ್ತೆಯಾಗಿದ್ದು, ಒಟ್ಟು 16 ಜನರು ಕೊರೊನೊ ವೈರಾಣುವಿಗೆ ಒಳಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.