ಬೆಂಗಳೂರು: 2018ರ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯವಾಗಿದ್ದರಿಂದ ನನ್ನ ವಿರುದ್ಧ ಡಿನೋಟಿಫೈ ಆರೋಪ ಮಾಡುತ್ತಿದೆ. ನನ್ನ ವಿರುದ್ಧ ಇದು ರಾಜಕೀಯ ಪ್ರೇರಿತ ಆರೋಪವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.