ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಬ್ಬರ ಹೆಚ್ಚಾಗುತ್ತಿದೆ. ಈ ನಡುವೆ ಕೊರೊನಾದಿಂದ ರಾಜ್ಯ ಸರ್ಕಾರ ಕಿಂಚಿತ್ತೂ ಪಾಠ ಕಲಿತಿಲ್ಲ ಎಂದು ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕ ಕಿಡಿಕಾರಿದೆ.