ಬೆಂಗಳೂರು : ಮದ್ಯ ನಿಷೇಧಿಸುವಂತೆ ಆಗ್ರಹಿಸಿ ರಾಜಧಾನಿಯಲ್ಲಿ ಪ್ರಬಲ ಪ್ರತಿಭಟನೆ ನಡೆಸಿದ ಮಹಿಳೆಯರ ಪ್ರತಿನಿಧಿಗಳು ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಡುವಿನ ಸಂಧಾನ ಮುರಿದು ಬಿದ್ದಿದೆ.