ಕೊಪ್ಪಳ : ಗ್ಯಾರಂಟಿ ಯೋಜನೆಯಿಂದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿ ಆಗಿದ್ದು, ಕುರಿ ಸತ್ತರೆ ಪರಿಹಾರ ನೀಡುತ್ತಿಲ್ಲ. ಕಾರವಾರ ಡಿಸಿ ಕಾರಿಗೆ ಡೀಸೆಲ್ ಹಾಕಲು ಹಣ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.