ಬೆಂಗಳೂರು : ತಮ್ಮ ಪಕ್ಷದಿಂದಲ್ಲೇ ಅನರ್ಹರಾದ ಶಾಸಕರಿಗೆ ಬಿಜೆಪಿಯಲ್ಲಿ ಬಾರೀ ಮನ್ನಣೆ ಸಿಕ್ಕಿದೆ. ಅನರ್ಹ ಶಾಸಕರ ಹಿತಕಾಯಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.