ಬೆಳಗಾವಿ : ಬಿಜೆಪಿ ಸೇರ್ಪಡೆಯಾಗುವುದಕ್ಕೆ ಕಾರಣವೆನೆಂಬುದನ್ನು ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್ ಮಕ್ಕಳ ಮೇಲೆ ಪ್ರಮಾಣ ಮಾಡುವ ಮೂಲಕ ತಿಳಿಸಿದ್ದಾರೆ.