ನಗರದಲ್ಲಿ ವಿದ್ಯಾರ್ಥಿಗಳೆಲ್ಲರೂ ಚುನಾವಣಾ ರಾಯಭಾರಿಗಳಾಗಿ ಕಾರ್ಯ ನಿರ್ವಹಿಸಿ, ತಮ್ಮ ಪೋಷಕರು, ಸ್ನೇಹಿತರು ಮತ್ತು ನೆರೆಹೊರೆಯಿಂದ ತಪ್ಪದೆ ಮತದಾನ ಮಾಡುವಂತೆ ನೋಡಿಕೊಳ್ಳುವುದರ ಜೊತೆಗೆ ಸ್ವತಃ ಮತಗಟ್ಟೆಗೆ ತೆರಳಿ ಮತದಾನ ಮಾಡಲು ಮಾನ್ಯ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ವಿದ್ಯಾರ್ಥಿಗಳಲ್ಲಿ ಕೋರಿದರು.