ಮೈಸೂರು : ಮಾಜಿ ಡಿಸಿಎಂ ಪರಮೇಶ್ವರ್ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಅಂದರೆ ಅದು ಅಂಬೇಡ್ಕರ್ ಗೆ ಮಾಡಿದ ಅಪಮಾನ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ.