ಬೆಂಗಳೂರು : ನಿನ್ನೆ ನಡೆದ ಸಿಎಲ್ ಪಿ ಸಭೆಗೆ ಶಾಸಕ ಬಿ.ನಾಗೇಂದ್ರ ಗೈರು ಹಾಜರಾದ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಗೆ ಕರೆ ಮಾಡಿ ಶಾಸಕ ಬಿ.ನಾಗೇಂದ್ರ ಮನವಿಯೊಂದನ್ನು ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.