ಮಾಜಿ ಸಚಿವ ಜನಾರ್ಧನ ರೆಡ್ಡಿ ಜತೆಗೆ ಸಕ್ರೀಯ ರಾಜಕಾರಣದಲ್ಲಿ ಭಾಗಿಯಾಗುವ ಬಗ್ಗೆ ಕಾಲವೇ ಹೇಳುತ್ತೆ ಎಂದಿರುವ ಹರಪ್ಪನಹಳ್ಳಿ ಶಾಸಕ ಕರುಣಾಕರ ರೆಡ್ಡಿ, ಬಿ.ಶ್ರೀರಾಮುಲು ಬಗ್ಗೆಯೂ ಹೇಳಿಕೆ ನೀಡಿದ್ದಾರೆ.