ಬೆಂಗಳೂರು : ರಾಜ್ಯದ ಕಲ್ಲಿದ್ದಲು ಪೂರೈಕೆ ವಿಷಯ ಚರ್ಚಿಸಿಲ್ಲ ಎಂಬ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಹೇಳಿಕೆಗೆ ಇಂಧನ ಸಚಿವರಾದ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.