ಬೆಂಗಳೂರು : ಚುನಾವಣಾ ವರ್ಷದಲ್ಲಿ ರಾಜ್ಯ ಕಾಂಗ್ರೆಸ್ನ ಪರಿಸ್ಥಿತಿ ಪಂಜಾಬ್ ಕಾಂಗ್ರೆಸ್ನ ಸ್ಥಿತಿಯಂತಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಬೇಗುದಿ ಹೆಚ್ಚಾಗುತ್ತಿದೆ. ಸಿದ್ದರಾಮೋತ್ಸವದ ವೇದಿಕೆಯಲ್ಲಿ ಸಿದ್ದು-ಡಿಕೆ ದೋಸ್ತಿ ತೋರಿಸಿದ್ದರು. ಈಗ ರಾಹುಲ್ ಗಾಂಧಿಯ ಭಾರತ್ ಜೋಡೋ ಪಾದಯಾತ್ರೆ ವಿಚಾರದಲ್ಲಿ ದಂಗಲ್ಗೆ ಕಾರಣವಾಗುತ್ತಿದೆ.ಕಾಂಗ್ರೆಸ್ನಲ್ಲಿ ನಾನೇ ಬಾಸ್ ಎನ್ನುವ ರೀತಿ ವರ್ತಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿದ್ದರಾಮಯ್ಯ ಬಣ ಮುಗಿಬಿದ್ದಿದೆ. ಯಾರೇ ಒಬ್ಬರು ನನ್ನಿಂದ ಟಿಕೆಟ್