ಅಲ್ಪಸಂಖ್ಯಾತರೇ ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಮುಖ್ಯಮಂತ್ರಿ ಅಭಿವೃದ್ಧಿ ಯೋಜನೆಯನ್ನು ನಗರದ ಇತರೆ ಬಡಾವಣೆಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.