ಬೆಂಗಳೂರು : ತುಮಕೂರು ಕ್ಷೇತ್ರ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಡಿಸಿಎಂ ಡಾ.ಜಿ. ಪರಮೇಶ್ವರ ಅವರು ಕ್ಷೇತ್ರ ತಪ್ಪಿಸುವುದರಿಂದ ಯಾರೋ ಒಬ್ಬರಿಗೆ ಸ್ಕೋರ್ ಹೆಚ್ಚಾಗುವುದಿಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.