ನಾನೂ ನಗಬೇಕು. ನನ್ನ ಕ್ಷೇತ್ರದ ಜನರೂ ಸಂತಸದಿಂದ ನಗಬೇಕು ಎಂಬುದು ನನ್ನ ಅಭಿಲಾಷೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ನನಗೆ ಗಂಟು ಮುಖ ಹಾಕಿಕೊಳ್ಳಲು ಬರುವುದಿಲ್ಲ ಎಂದು ಕೇಂದ್ರ ಸಚಿವ ಟಾಂಗ್ ನೀಡಿದ್ದಾರೆ.