ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಲದೇವರ ದೇವಾಲಯ ಹಾಗೂ ಅರ್ಚಕರ ಮೇಲೆ ನಡೆದಿದೆ ಎನ್ನಲಾದ ಐಟಿ ದಾಳಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.