ನವದೆಹಲಿ: ಅರುಣ್ ಜೇಟ್ಲಿ ತಮ್ಮ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಸ್ವತಃ ಅವರ ಪರ ನ್ಯಾಯವಾದಿ ರಾಮ್ ಜೇಠ್ಮಲಾನಿ ತಿರುಗಿಬಿದ್ದಿದ್ದಾರೆ.