ನವದೆಹಲಿ: ಶೀಘ್ರವೇ ಮತದಾನಕ್ಕೂ ಆಧಾರ್ ಕಾರ್ಡನ್ನು ಏಕೈಕ ಗುರುತು ಪತ್ರವಾಗಿ ಬಳಸಬಹುದು ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎಸ್.ಕೃಷ್ಣಮೂರ್ತಿ ಹೇಳಿದ್ದಾರೆ.