ನವದೆಹಲಿ : ಗೋದ್ರಾ ರೈಲು ದಹನಕಾಂಡ ಪ್ರಕರಣದಲ್ಲಿ ದೋಷಿಯಾಗಿ ಜೀವಾವಧಿ ಶಿಕ್ಷೆ ಅನುಭವಿಸ್ತಿದ್ದ ಓರ್ವ ಕೈದಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.