ನವದೆಹಲಿ: ಬಿಹಾರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿಗೆ ಸಂಧಾನ ನಡೆಸಲು ಬಂಧ ಮಿತ್ರ ಪಕ್ಷ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಸಿಎಂ ನಿತೀಶ್ ಕುಮಾರ್ ಖಡಕ್ ಸೂಚನೆ ಕೊಟ್ಟಿದ್ದಾರೆ.