ನವದೆಹಲಿ : ಈರುಳ್ಳಿ ಸಲಾಡ್ ಗಾಗಿ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಚಾಕುವಿನಿಂದ ಚುಚ್ಚಿ ಗಾಯಗೊಳಿಸಿದ ಘಟನೆ ದಕ್ಷಿಣ ದೆಹಲಿಯ ಫತೇಪುರ ಬೇರಿಯಲ್ಲಿ ನಡೆದಿದೆ.