ನವದೆಹಲಿ : ಸ್ವಾಮಿ ವಿವೇಕಾನಂದ ಮತ್ತು ಮಹರ್ಷಿ ಅರಬಿಂದೋ ಅವರ ಕನಸಿನ ಭಾರತವು ನನಸಾಗುತ್ತಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದರು.