ಬೆಂಗಳೂರು: ಲಾಕ್ ಡೌನ್ ವೇಳೆ ಸೈಬರ್ ಕ್ರೈಂ ಹೆಚ್ಚಾಗಿದೆ ಎಂದು ಸ್ವತಃ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದರು. ಅದರಂತೆ ಇತ್ತೀಚೆಗೆ ಕೆಲವು ಸೋಷಿಯಲ್ ಮೀಡಿಯಾ ಖಾತೆಗಳು ಹ್ಯಾಕ್ ಆಗುತ್ತಿರುವ ಸುದ್ದಿ ಬಹಳವಾಗಿ ಕೇಳಿಬರುತ್ತಿದೆ.