ಬಿಜೆಪಿಯಿಂದ ಉಚ್ಛಾಟಿತ ನಾಯಕಿ ನುಪುರ್ ಶರ್ಮ ಪ್ರವಾದಿ ನಿಂದನೆ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಹ್ಯಾಕರ್ಸ್ ಭಾರತದ ಮೇಲೆ ಸರಣಿ ಸೈಬರ್ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ.