ದಾವಣಗೆರೆ : ಉಕ್ರೇನ್ ಯುದ್ಧಭೂಮಿಯಿಂದ 572 ಕನ್ನಡಿಗರನ್ನು ಕರೆತರುವ ಮೂಲಕ ವಿಶ್ವದಾದ್ಯಂತ ಪ್ರಧಾನಿ ನರೇಂದ್ರಮೋದಿ ಅವರ ವರ್ಚಸ್ಸು ಎಷ್ಟಿದೆ ಎಂಬುದು ಗೊತ್ತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.