ಚೆನ್ನೈ : ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಸೈನಿಕರು ಕಾಶ್ಮೀರಕ್ಕೆ ತೆರಳೋದೇ ಸಾಯುವುದಕ್ಕೆ ಎಂದು ಬಹುಭಾಷಾ ನಟ, ರಾಜಕಾರಣಿ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.