ನವದೆಹಲಿ : ಬೆಂಗಳೂರಿನಲ್ಲಿ ಮಳೆ ಪ್ರವಾಹ ಪರಿಸ್ಥಿತಿ ಸುಧಾರಿಸದ ಹಾಗೂ ತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾದ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ದುಬಾರಿ ದಂಡ ವಿಧಿಸಿದೆ.