ನವದೆಹಲಿ : ಲೋಕಸಭೆಯಲ್ಲಿ ಮಂಡಿಸಲಾದ ಪೌರತ್ವ ತಿದ್ದುಪಡಿ ಮಸೂದೆಯನ್ನು ಎಐಎಂಐಎಂ ನಾಯಕ ಅಸಾದುದ್ವಿನ್ ಓವೈಸಿ ಆಕ್ರೋಶದಿಂದ ಹರಿದುಹಾಕಿ ಚರ್ಚೆಗೆ ಕಾರಣರಾಗಿದ್ದಾರೆ.