ನವದೆಹಲಿ: ಹಿಂಸಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎನ್ನುವ ಮೂಲಕ ಹರಿಯಾಣದಲ್ಲಿ ದೇರಾ ಮುಖ್ಯಸ್ಥನ ಬಂಧನದ ನಂತರ ಹಿಂಸಾಚಾರ ನಡೆಸಿದ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ.