ನವದೆಹಲಿ: ನೋಟು ಅಮಾನ್ಯ ಮಾಡಿ ದೇಶದ ಜನರಿಗೆ ತೊಂದರೆ ಮಾಡಿದ್ದಕ್ಕೆ ದೇಶದ ಜನರ ಕ್ಷಮೆ ಕೇಳಲು ತಯಾರಿದ್ದೀರಾ ಎಂದು ಬಹುಭಾಷಾ ನಟ ಪ್ರಕಾಶ್ ರೈ ಪ್ರಧಾನಿ ಮೋದಿಗೆ ಸವಾಲು ಹಾಕಿದ್ದಾರೆ.