ಅಮೇಥಿ: ಕೇಂದ್ರ ಸರಕಾರದ ವೈಫಲ್ಯಕ್ಕೆ ಪ್ರಧಾನಿ ಮೋದಿ ಇತರರನ್ನು ದೂಷಿಸುವ ಬದಲಿಗೆ ತಮ್ಮ ವೈಫಲ್ಯವನ್ನು ಒಪ್ಪಿಕೊಳ್ಳಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.