ಪ್ರಧಾನಿ ನರೇಂದ್ರ ಮೋದಿಯಿಂದ ಮೋಸದ ಬಂಡವಾಳಶಾಹಿ ನಡೆಯುತ್ತಿದ್ದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪುತ್ರ ಜಯ್ ಶಾ ಅದೃಷ್ಟ ಎನ್ಡಿಎ ಸರಕಾರದಲ್ಲಿ ಖುಲಾಯಿಸಿದೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.